September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚಾಯತ್‌ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಹಕಾರದೊಂದಿಗೆ ನರೇಗಾದಲ್ಲಿ ಶೇ. ೧೦೦ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾಮ ಪಂಚಾಯತಿಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವೀಕರಿಸಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!