24.8 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ 1ನೇ ವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಪುದುವೆಟ್ಟು ನಿವಾಸಿ ಶ್ರೀಮತಿ ಜಯಲಕ್ಷ್ಮೀ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಪೂರ್ಣಾಕ್ಷ, ಮಿಯಾರು ವನದುರ್ಗಾ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ಸಿ.ಎ ಬ್ಯಾಂಕಿನ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಪ್ರಸನ್ನ ಹೆಬ್ಬಾರ್, ಬೊಳ್ಮನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್, ಮಿಯಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಜು, ಸಹಕಾರ ಭಾರತೀಯ ತಾಲೂಕು ಉಪಾಧ್ಯಕ್ಷ ಶ್ರೀಧರ್ ನಾಯರ್, ಗ್ರಾ.ಪಂ. ಸದಸ್ಯರಾದ ಭಾಸ್ಕರ್ ಅಡ್ಯ, ಅಪ್ಪಿ, ವನಿತಾ, ಶ್ರೀಮತಿ ರೇಣುಕಾ, ಧರ್ಮಸ್ಥಳ ಸಿ.ಎ ಬ್ಯಾಂಕಿನ ಮಾಜಿ ನಿರ್ದೇಶಕ ನಾರಾಯಣ ಪೂಜಾರಿ ಕೈರಂಡ, ಮಿಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣು ಗೌಡ, ಕೃಷ್ಣಪ್ಪ ಪೂಜಾರಿ ಬರಮೇಲು, ಬೂತ್ ಅಧ್ಯಕ್ಷ ಚಂದ್ರಹಾಸ್ ಗೌಡ ಮುಚ್ಚಾರು, ಬೂತ್ ಕಾರ್ಯದರ್ಶಿಗಳಾದ ಆನಂದ ಗೌಡ ಕಲ್ಲಾಜೆ, ಹರೀಶ್ ಮೇಲಿನಡ್ಕ, ಬಾಲಣ್ಣ ಗೌಡ ಮಿಯಾರು, ಪ್ರಮೋದ್ ದರ್ಖಾಸು, ಮೋಹನ್ ಗೌಡ ಮಠ, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯಶವಂತ ಗೌಡ ಡೆಚ್ಚಾರು, ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಗೋರಕ್ಷ ಪ್ರಮುಖ್ ಗಣೇಶ್ ಗೌಡ ಕಳೆಂಜ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
error: Content is protected !!