24.8 C
ಪುತ್ತೂರು, ಬೆಳ್ತಂಗಡಿ
May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ ೧ನೇವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ14 ರಂದು ಪುದುವೆಟ್ಟು ನಿವಾಸಿ, ಶ್ರೀಮತಿ ಸಿಂಧೂ ಕೆ.ಎಸ್ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಾಯ್ ಜೋಸೆಫ್, ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಮಠ, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಗಪೂರ್, ವಾರ್ಡಿನ ಉಪಾಧ್ಯಕ್ಷ ಸಿಪಿ ಉಮ್ಮರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಪ್ಪಚ್ಚನ್ , ಸದಸ್ಯರಾದ ಸುರೇಶ್ ದರ್ಕಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಗೋಪಾಲ ಪೂಜಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya
error: Content is protected !!