September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 15: ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33ಕೆವಿ ಕಕ್ಕಿಂಜೆ ಹಾಗು ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಮೇ15 ರಂದು ಬೆಳಿಗ್ಗೆ ಗಂಟೆ10 ರಿಂದ ಮಧ್ಯಾಹ್ನ 2.30ಗಂಟೆ ತನಕ ವಿದ್ಯುತ್ ನಿಲುಗಡೆಗೊಳ್ಳಲಿದೆ.


33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ, ತೋಟತ್ತಾಡಿ,ನೆರಿಯ, ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ,ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಸಮಯ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya
error: Content is protected !!