27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜು ಸಮೀಪ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮೇ 13 ರ ತಡರಾತ್ರಿ ನಡೆದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ ರಸ್ತೆ ಬದಿವಿರುವ ಚರಂಡಿ ಹೋಗಿ ಬಿದ್ದಿದೆ ಎನ್ನಲಾಗಿದೆ. ತೆರವು ಕಾರ್ಯಚರಣೆ ನಡೆಯುತ್ತಿದ್ದು ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ವಾಹನ ದಟ್ಟನೆ ನಿವಾರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!