37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

ವೇಣೂರು: ಹೊಸಂಗಡಿ ಪಂಚಾಯತ್ 3ನೇ ವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ ೧೪ ರಂದು ಹೊಸಂಗಡಿ ನಿವಾಸಿ, ಸುನೀಲ್ ಶೆಟ್ಟಿ ರವರು ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ನೇಮಯ್ಯ ಕುಲಾಲ್, ಕರುಣಾಕರ ಪೂಜಾರಿ, ಅಭಿಜಿತ್ ಜೈನ್, ರಾಜೇಶ್ ಆರಂಬೋಡಿ ಹಾಗೂ ಇತರರು ಉಪಸ್ಥಿತರಿದ್ದರು
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya
error: Content is protected !!