24.8 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ


ವೇಣೂರು: ಹೊಸಂಗಡಿ ಪಂಚಾಯತ್ ೩ನೇ ವಾರ್ಡ್ ಸದಸ್ಯ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಸದ್ರಿ ವಾರ್ಡ್ ನಿವಾಸಿ, ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ ಹಾಗೂ ಪೆರಿಂಜೆ ಹಾಲು ಉತ್ಪಾದಕ ಸಂಘದ ನಿರ್ದೇಶಕ ಆನಂದ ಕೊಡಂಗೇರಿ ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ ಪಂಚಾಯತ್ ವ್ಯಾಪ್ತಿ ಪಕ್ಷದ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಂದರ ಕೆ, ಶ್ರೀಮತಿ ಅಕ್ಕು, ಪೆರಿಂಜೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎನ್ ಸೀತಾರಾಮ ರೈ, ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ಹಿರಿಯರಾದ ಶಿವಪ್ಪ ಪೂಜಾರಿ ಕೊಡಂಗೇರಿ, ಪದ್ಮರಾಜ ಪೇರಿ, ಧರ್ಣಪ್ಪ ಪಡ್ಯಾರಬೆಟ್ಟ, ನಾಗೇಶ್ ಕೋಟ್ಯಾನ್ ಹೊಸಂಗಡಿ, ಚಂದ್ರಕಾAತ್, ಅರವಿಂದ ಶೆಟ್ಟಿ ಖಂಡಿಗ, ಸೂರಜ್ ಪೇರಿ, ಪಂಚಾಯತ್ ಸದಸ್ಯೆ ಶ್ರೀಮತಿ ಜೆ ಶಾಂತ, ಮಾಜಿ ಸದಸ್ಯೆ ಶ್ರೀಮತಿ ಸುಮತಿ, ವಿಜಯ ಶೆಟ್ಟಿ, ಪ್ರಶಾಂತ್ ನಾಯಕ್, ವಾಸುದೇವ ನಾಯ್ಕ್, ಕೆಪಿ ಬಶೀರ್ ಪಡ್ಡಂದಡ್ಕ, ಶೀನಪ್ಪ ಕೊಡಂಗೇರಿ, ರಾಗಿಣಿ ಪೇರಿ, ವಿಜಯ ದೆರಾರ್, ಗೋಪಾಲ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!