23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
error: Content is protected !!