September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya
error: Content is protected !!