ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya
error: Content is protected !!