July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya
error: Content is protected !!