September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

ಕಕ್ಕೆಪದವು: 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ನಿಯಮ ಪಾಲನೆ ಹಾಗೂ ಕಲಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವುದು ಈ ಸಭೆಯ ಉದ್ದೇಶವಾಗಿತ್ತು. ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ – ರಕ್ಷಕ ಸಭೆಯು ಮೇ 15ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಮತ್ತು ಮಕ್ಕಳ ಉನ್ನತಿಗೆ ಬೇಕಾದ ಉತ್ತಮ ಮಾಹಿತಿಗಳನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಹಾಗೂ ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಪೋಷಕರಿಗೆ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಈ ಸಭೆಯಲ್ಲಿ ಚರ್ಚಿಸಿದರು.

ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹಶಿಕ್ಷಕಿಯರಾದ ಸಂಗೀತ ಕಾರ್ಯಕ್ರಮವನ್ನು ನಿರೂಪಿಸಿ , ಸಹಶಿಕ್ಷಕಿ ದಿವ್ಯಶ್ರೀ ವಂದಿಸಿದರು.

Related posts

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!