22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಆತ್ ನ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಮಾಸಿಕ ಪ್ರಥಮ ಸಭೆಯು ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಅಲ್ ಫುರ್ಖಾನಿ
ವಹಿಸಿದ್ದರು. ಉಸ್ಮಾನ್ ಸಖಾಫಿ ದುವಾ ನೆರವೇರಿಸಿದರು. ಎನ್.ಎಸ್.ಉಮ್ಮರ್ ಮಾಸ್ಟರ್ ಪ್ರಸ್ತಾವನೆಗೈದರು.

ಗುರುವಾಯನಕೆರೆ ಸರ್ಕಲ್ ನಿಂದ ರಾಜ್ಯ ಸಮಿತಿಗೆ ಕೌನ್ಸಿಲರ್ ಆಗಿ ನೇಮಕಗೊಂಡ ಹಿರಿಯ ಮುಖಂಡರಾದ ಅಬ್ಬೋನು ಮದ್ದಡ್ಕ ಹಾಗೂ ಎನ್.ಎಸ್.ಉಮ್ಮರ್ ಮಾಸ್ಟರ್ ರವರನ್ನು ಗೌರವಿಸಲಾಯಿತು.
ಸಭೆಯಲ್ಲಿ ಸರ್ಕಲ್ ಉಪಾಧ್ಯಕ್ಷರಾದ ಉಸ್ಮಾನ್ ಹಾಜಿ ಆಲಂದಿಲ, ಅಬೂಬಕ್ಕರ್ ಹಾಜಿ ಪರಪ್ಪು,ಅಬ್ದುಲ್ ಕರೀಮ್ ಗೇರುಕಟ್ಟೆ ,ಮಹಮ್ಮದ್ ರಫೀಕ್ ಮುಸ್ಲಿಯಾರ್ ಜಾರಿಗೆಬೈಲು,ಎಮ್.ಎಚ್. ಅಬೂಬಕ್ಕರ್,ಅಬ್ದುಲ್ ರಹಿಮಾನ್ ಲಾಡಿ, ಅಬ್ದುಲ್ ಖಾದರ್ ಹಾಜಿ ಪರಪ್ಪು,ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ವಿವಿಧ ಯೂನಿಟ್ ಗಳ ಉಸ್ಮಾನ್ ಹಾಜಿ ಪರಪ್ಪು, ಎಸ್.ಸುಲೈಮಾನ್ ಜಾರಿಗೆಬೈಲು,ಮಹಮ್ಮದ್ ಆಲಂದಿಲ,ಮೂಸ ಕೆಲ್ಲಾರು ಹಾಜರಿದ್ದರು.
ವಿವಿಧ ಯೂನಿಟ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು.
ಕಾಂತಿಜಾಲು – ಅಬ್ಬೋನು ಮದ್ದಡ್ಕ ಹಾಗೂ ಅಬ್ದುಲ್ ಕರೀಮ್,ಮದ್ದಡ್ಕ – ಮಹಮ್ಮದ್ ರಫೀಕ್ ಮುಸ್ಲಿಯಾರ್, ಲಾಡಿ – ಉಸ್ಮಾನ್ ಹಾಜಿ ಆಲಂದಿಲ,ಅಳದಂಗಡಿ – ಮಹಮ್ಮದ್ ಆಲಂದಿಲ, ಪರಪ್ಪು – ಎನ್.ಎಸ್ ಉಸ್ಮಾನ್ ಸಖಾಫಿ,ಜಾರಿಗೆ ಬೈಲು – ಅಬೂಬಕರ್ ಹಾಜಿ ಪರಪ್ಪು, ಆಲಂದಿಲ – ಎಮ್.ಎಚ್. ಅಬೂಬಕ್ಕರ್, ಬದ್ಯಾರ್ – ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ಗುರುವಾಯನಕೆರೆ – ಅಬ್ದುಲ್ ರಹಿಮಾನ್ ಲಾಡಿ ಆಯ್ಕೆ ಮಾಡಲಾಯಿತು.

Related posts

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya
error: Content is protected !!