30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಆತ್ ನ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಮಾಸಿಕ ಪ್ರಥಮ ಸಭೆಯು ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಅಲ್ ಫುರ್ಖಾನಿ
ವಹಿಸಿದ್ದರು. ಉಸ್ಮಾನ್ ಸಖಾಫಿ ದುವಾ ನೆರವೇರಿಸಿದರು. ಎನ್.ಎಸ್.ಉಮ್ಮರ್ ಮಾಸ್ಟರ್ ಪ್ರಸ್ತಾವನೆಗೈದರು.

ಗುರುವಾಯನಕೆರೆ ಸರ್ಕಲ್ ನಿಂದ ರಾಜ್ಯ ಸಮಿತಿಗೆ ಕೌನ್ಸಿಲರ್ ಆಗಿ ನೇಮಕಗೊಂಡ ಹಿರಿಯ ಮುಖಂಡರಾದ ಅಬ್ಬೋನು ಮದ್ದಡ್ಕ ಹಾಗೂ ಎನ್.ಎಸ್.ಉಮ್ಮರ್ ಮಾಸ್ಟರ್ ರವರನ್ನು ಗೌರವಿಸಲಾಯಿತು.
ಸಭೆಯಲ್ಲಿ ಸರ್ಕಲ್ ಉಪಾಧ್ಯಕ್ಷರಾದ ಉಸ್ಮಾನ್ ಹಾಜಿ ಆಲಂದಿಲ, ಅಬೂಬಕ್ಕರ್ ಹಾಜಿ ಪರಪ್ಪು,ಅಬ್ದುಲ್ ಕರೀಮ್ ಗೇರುಕಟ್ಟೆ ,ಮಹಮ್ಮದ್ ರಫೀಕ್ ಮುಸ್ಲಿಯಾರ್ ಜಾರಿಗೆಬೈಲು,ಎಮ್.ಎಚ್. ಅಬೂಬಕ್ಕರ್,ಅಬ್ದುಲ್ ರಹಿಮಾನ್ ಲಾಡಿ, ಅಬ್ದುಲ್ ಖಾದರ್ ಹಾಜಿ ಪರಪ್ಪು,ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ವಿವಿಧ ಯೂನಿಟ್ ಗಳ ಉಸ್ಮಾನ್ ಹಾಜಿ ಪರಪ್ಪು, ಎಸ್.ಸುಲೈಮಾನ್ ಜಾರಿಗೆಬೈಲು,ಮಹಮ್ಮದ್ ಆಲಂದಿಲ,ಮೂಸ ಕೆಲ್ಲಾರು ಹಾಜರಿದ್ದರು.
ವಿವಿಧ ಯೂನಿಟ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು.
ಕಾಂತಿಜಾಲು – ಅಬ್ಬೋನು ಮದ್ದಡ್ಕ ಹಾಗೂ ಅಬ್ದುಲ್ ಕರೀಮ್,ಮದ್ದಡ್ಕ – ಮಹಮ್ಮದ್ ರಫೀಕ್ ಮುಸ್ಲಿಯಾರ್, ಲಾಡಿ – ಉಸ್ಮಾನ್ ಹಾಜಿ ಆಲಂದಿಲ,ಅಳದಂಗಡಿ – ಮಹಮ್ಮದ್ ಆಲಂದಿಲ, ಪರಪ್ಪು – ಎನ್.ಎಸ್ ಉಸ್ಮಾನ್ ಸಖಾಫಿ,ಜಾರಿಗೆ ಬೈಲು – ಅಬೂಬಕರ್ ಹಾಜಿ ಪರಪ್ಪು, ಆಲಂದಿಲ – ಎಮ್.ಎಚ್. ಅಬೂಬಕ್ಕರ್, ಬದ್ಯಾರ್ – ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ಗುರುವಾಯನಕೆರೆ – ಅಬ್ದುಲ್ ರಹಿಮಾನ್ ಲಾಡಿ ಆಯ್ಕೆ ಮಾಡಲಾಯಿತು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya
error: Content is protected !!