23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು.

ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು. ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇರುವುದರಿಂದ. ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸರು ಸಹಕರಿಸಿದರು.

Related posts

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!