March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

ಬೆಳ್ತಂಗಡಿ: ತಮಿಳುನಾಡಿನ ಊಟಿಯ ಶ್ರೀನಿವಾಸ ಪೆರುಮಲ್ ಕಲ್ಯಾಣಮಂಟಪದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿರು ಹಲವು ಪದಕಗಳನ್ನು ಗಳಿಸಿದ್ದಾರೆ.


ಧರ್ಮಸ್ಥಳದ ಸುಭಾಶ್ 21 ವರ್ಷ ಮೇಲಿನ ಹುಡುಗರ ಕಟ ವಿಭಾಗದಲ್ಲಿ ಬೆಳ್ಳಿ ಪದಕ, ಮುಹಮ್ಮದ್ ಫಾಝಿಲ್ 13 ವರ್ಷ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವಿಶ್ವಾಸ್ ಶೆಟ್ಟಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವೆಲ್ರಾಯ್ ಪೈಾಸ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.


ವಿಜೇತ ವಿದ್ಯಾರ್ಥಿಗಳು ಕರಾಟೆ ತರಬೇತುದಾರರಾಗಿರುವ ಶಿಹಾನ್ ಅಬ್ದುಲ್ ರಹ್ಮಾನ್ ಹಾಗೂ ಸೆನ್ಸಾಯ್ ರಿಜ್ವಾನ್ ರವರೊಂದಿಗೆ ತರಬೇತಿ ಪಡೆದುಕೊಂಡಿರುತ್ತಾರೆ.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!