24 C
ಪುತ್ತೂರು, ಬೆಳ್ತಂಗಡಿ
May 16, 2025
ನಿಧನ

ಸುಧೇಕರ್ ಶಕ್ತಿನಗರದ ನಿವಾಸಿ ಉದ್ಯಮಿ ರತ್ನರಾಜ ಅಜ್ರಿ ನಿಧನ

ಬೆಳ್ತಂಗಡಿ :ಸುದೆಕರ್ ಶಕ್ತಿನಗರ ಗುರುವಾಯನಕೆರೆ ನಿವಾಸಿಯಾಗಿದ್ದು. ಪ್ರಸ್ತುತ ಹುಬ್ಬಳ್ಳಿಯಲ್ಲಿ ಉದ್ಯಮಿಯಾಗಿದ್ದ
ರತ್ನರಾಜ ಅಜ್ರಿ (82ವ)
ಹೃದಯಘಾತದಿಂದ ಮೇ 13ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.

ಇವರು ಪತ್ನಿ ಪ್ರೇಮಲತಾ ಅಜ್ರಿ.
ಓರ್ವ ಪುತ್ರಿ ಸೌಮ್ಯ ಲತಾ ಅಜ್ರಿ
ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya
error: Content is protected !!