25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಸುಬ್ರಹ್ಮಣ್ಯ ಶಬರಾಯ ಅವರು ಮೂರನೇ ಬಾರಿಗೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೌತಡ್ಕ ದೇವಸ್ಥಾನದಲ್ಲಿ ಅವರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಮೇ 15 ರಂದು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.

ಸದಸ್ಯರಾಗಿ ವಿಶ್ವನಾಥ್ ಪೂಜಾರಿ ಕೊಲ್ಲಾಜೆ , ಹರಿಶ್ಚಂದ್ರ ಜಿ , ಸಿನಿ ಗುರುದೇವ್, ಗಣೇಶ್ ಕಾಶಿ , ಪ್ರಶಾಂತ್ ಮಚ್ಚಿನ, ಪ್ರಮೋದ್ ಶೆಟ್ಟಿ , ಲೋಕೇಶ್ವರಿ ವಿನಯಚಂದ್ರ , ಸತ್ಯಪ್ರಿಯ ಕಲ್ಲೂರಾಯ (ಪ್ರಧಾನ ಅರ್ಚಕರು).

Related posts

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!