23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಸುಬ್ರಹ್ಮಣ್ಯ ಶಬರಾಯ ಅವರು ಮೂರನೇ ಬಾರಿಗೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೌತಡ್ಕ ದೇವಸ್ಥಾನದಲ್ಲಿ ಅವರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಮೇ 15 ರಂದು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.

ಸದಸ್ಯರಾಗಿ ವಿಶ್ವನಾಥ್ ಪೂಜಾರಿ ಕೊಲ್ಲಾಜೆ , ಹರಿಶ್ಚಂದ್ರ ಜಿ , ಸಿನಿ ಗುರುದೇವ್, ಗಣೇಶ್ ಕಾಶಿ , ಪ್ರಶಾಂತ್ ಮಚ್ಚಿನ, ಪ್ರಮೋದ್ ಶೆಟ್ಟಿ , ಲೋಕೇಶ್ವರಿ ವಿನಯಚಂದ್ರ , ಸತ್ಯಪ್ರಿಯ ಕಲ್ಲೂರಾಯ (ಪ್ರಧಾನ ಅರ್ಚಕರು).

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!