33.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!