22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!