September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!