23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
error: Content is protected !!