25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
error: Content is protected !!