25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!