23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಆತ್ ನ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಮಾಸಿಕ ಪ್ರಥಮ ಸಭೆಯು ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಅಲ್ ಫುರ್ಖಾನಿ
ವಹಿಸಿದ್ದರು. ಉಸ್ಮಾನ್ ಸಖಾಫಿ ದುವಾ ನೆರವೇರಿಸಿದರು. ಎನ್.ಎಸ್.ಉಮ್ಮರ್ ಮಾಸ್ಟರ್ ಪ್ರಸ್ತಾವನೆಗೈದರು.

ಗುರುವಾಯನಕೆರೆ ಸರ್ಕಲ್ ನಿಂದ ರಾಜ್ಯ ಸಮಿತಿಗೆ ಕೌನ್ಸಿಲರ್ ಆಗಿ ನೇಮಕಗೊಂಡ ಹಿರಿಯ ಮುಖಂಡರಾದ ಅಬ್ಬೋನು ಮದ್ದಡ್ಕ ಹಾಗೂ ಎನ್.ಎಸ್.ಉಮ್ಮರ್ ಮಾಸ್ಟರ್ ರವರನ್ನು ಗೌರವಿಸಲಾಯಿತು.
ಸಭೆಯಲ್ಲಿ ಸರ್ಕಲ್ ಉಪಾಧ್ಯಕ್ಷರಾದ ಉಸ್ಮಾನ್ ಹಾಜಿ ಆಲಂದಿಲ, ಅಬೂಬಕ್ಕರ್ ಹಾಜಿ ಪರಪ್ಪು,ಅಬ್ದುಲ್ ಕರೀಮ್ ಗೇರುಕಟ್ಟೆ ,ಮಹಮ್ಮದ್ ರಫೀಕ್ ಮುಸ್ಲಿಯಾರ್ ಜಾರಿಗೆಬೈಲು,ಎಮ್.ಎಚ್. ಅಬೂಬಕ್ಕರ್,ಅಬ್ದುಲ್ ರಹಿಮಾನ್ ಲಾಡಿ, ಅಬ್ದುಲ್ ಖಾದರ್ ಹಾಜಿ ಪರಪ್ಪು,ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ವಿವಿಧ ಯೂನಿಟ್ ಗಳ ಉಸ್ಮಾನ್ ಹಾಜಿ ಪರಪ್ಪು, ಎಸ್.ಸುಲೈಮಾನ್ ಜಾರಿಗೆಬೈಲು,ಮಹಮ್ಮದ್ ಆಲಂದಿಲ,ಮೂಸ ಕೆಲ್ಲಾರು ಹಾಜರಿದ್ದರು.
ವಿವಿಧ ಯೂನಿಟ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು.
ಕಾಂತಿಜಾಲು – ಅಬ್ಬೋನು ಮದ್ದಡ್ಕ ಹಾಗೂ ಅಬ್ದುಲ್ ಕರೀಮ್,ಮದ್ದಡ್ಕ – ಮಹಮ್ಮದ್ ರಫೀಕ್ ಮುಸ್ಲಿಯಾರ್, ಲಾಡಿ – ಉಸ್ಮಾನ್ ಹಾಜಿ ಆಲಂದಿಲ,ಅಳದಂಗಡಿ – ಮಹಮ್ಮದ್ ಆಲಂದಿಲ, ಪರಪ್ಪು – ಎನ್.ಎಸ್ ಉಸ್ಮಾನ್ ಸಖಾಫಿ,ಜಾರಿಗೆ ಬೈಲು – ಅಬೂಬಕರ್ ಹಾಜಿ ಪರಪ್ಪು, ಆಲಂದಿಲ – ಎಮ್.ಎಚ್. ಅಬೂಬಕ್ಕರ್, ಬದ್ಯಾರ್ – ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ಗುರುವಾಯನಕೆರೆ – ಅಬ್ದುಲ್ ರಹಿಮಾನ್ ಲಾಡಿ ಆಯ್ಕೆ ಮಾಡಲಾಯಿತು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya
error: Content is protected !!