September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು.

ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು. ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇರುವುದರಿಂದ. ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸರು ಸಹಕರಿಸಿದರು.

Related posts

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!