25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya
error: Content is protected !!