July 23, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya
error: Content is protected !!