23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!