July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

ಬೆಳ್ತಂಗಡಿ: ತಮಿಳುನಾಡಿನ ಊಟಿಯ ಶ್ರೀನಿವಾಸ ಪೆರುಮಲ್ ಕಲ್ಯಾಣಮಂಟಪದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿರು ಹಲವು ಪದಕಗಳನ್ನು ಗಳಿಸಿದ್ದಾರೆ.


ಧರ್ಮಸ್ಥಳದ ಸುಭಾಶ್ 21 ವರ್ಷ ಮೇಲಿನ ಹುಡುಗರ ಕಟ ವಿಭಾಗದಲ್ಲಿ ಬೆಳ್ಳಿ ಪದಕ, ಮುಹಮ್ಮದ್ ಫಾಝಿಲ್ 13 ವರ್ಷ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವಿಶ್ವಾಸ್ ಶೆಟ್ಟಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವೆಲ್ರಾಯ್ ಪೈಾಸ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.


ವಿಜೇತ ವಿದ್ಯಾರ್ಥಿಗಳು ಕರಾಟೆ ತರಬೇತುದಾರರಾಗಿರುವ ಶಿಹಾನ್ ಅಬ್ದುಲ್ ರಹ್ಮಾನ್ ಹಾಗೂ ಸೆನ್ಸಾಯ್ ರಿಜ್ವಾನ್ ರವರೊಂದಿಗೆ ತರಬೇತಿ ಪಡೆದುಕೊಂಡಿರುತ್ತಾರೆ.

Related posts

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya
error: Content is protected !!