33.3 C
ಪುತ್ತೂರು, ಬೆಳ್ತಂಗಡಿ
May 15, 2025
ನಿಧನ

ಸುಧೇಕರ್ ಶಕ್ತಿನಗರದ ನಿವಾಸಿ ಉದ್ಯಮಿ ರತ್ನರಾಜ ಅಜ್ರಿ ನಿಧನ

ಬೆಳ್ತಂಗಡಿ :ಸುದೆಕರ್ ಶಕ್ತಿನಗರ ಗುರುವಾಯನಕೆರೆ ನಿವಾಸಿಯಾಗಿದ್ದು. ಪ್ರಸ್ತುತ ಹುಬ್ಬಳ್ಳಿಯಲ್ಲಿ ಉದ್ಯಮಿಯಾಗಿದ್ದ
ರತ್ನರಾಜ ಅಜ್ರಿ (82ವ)
ಹೃದಯಘಾತದಿಂದ ಮೇ 13ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.

ಇವರು ಪತ್ನಿ ಪ್ರೇಮಲತಾ ಅಜ್ರಿ.
ಓರ್ವ ಪುತ್ರಿ ಸೌಮ್ಯ ಲತಾ ಅಜ್ರಿ
ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!