22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಸುಬ್ರಹ್ಮಣ್ಯ ಶಬರಾಯ ಅವರು ಮೂರನೇ ಬಾರಿಗೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೌತಡ್ಕ ದೇವಸ್ಥಾನದಲ್ಲಿ ಅವರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಮೇ 15 ರಂದು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.

ಸದಸ್ಯರಾಗಿ ವಿಶ್ವನಾಥ್ ಪೂಜಾರಿ ಕೊಲ್ಲಾಜೆ , ಹರಿಶ್ಚಂದ್ರ ಜಿ , ಸಿನಿ ಗುರುದೇವ್, ಗಣೇಶ್ ಕಾಶಿ , ಪ್ರಶಾಂತ್ ಮಚ್ಚಿನ, ಪ್ರಮೋದ್ ಶೆಟ್ಟಿ , ಲೋಕೇಶ್ವರಿ ವಿನಯಚಂದ್ರ , ಸತ್ಯಪ್ರಿಯ ಕಲ್ಲೂರಾಯ (ಪ್ರಧಾನ ಅರ್ಚಕರು).

Related posts

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!