September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಸುಬ್ರಹ್ಮಣ್ಯ ಶಬರಾಯ ಅವರು ಮೂರನೇ ಬಾರಿಗೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೌತಡ್ಕ ದೇವಸ್ಥಾನದಲ್ಲಿ ಅವರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಮೇ 15 ರಂದು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.

ಸದಸ್ಯರಾಗಿ ವಿಶ್ವನಾಥ್ ಪೂಜಾರಿ ಕೊಲ್ಲಾಜೆ , ಹರಿಶ್ಚಂದ್ರ ಜಿ , ಸಿನಿ ಗುರುದೇವ್, ಗಣೇಶ್ ಕಾಶಿ , ಪ್ರಶಾಂತ್ ಮಚ್ಚಿನ, ಪ್ರಮೋದ್ ಶೆಟ್ಟಿ , ಲೋಕೇಶ್ವರಿ ವಿನಯಚಂದ್ರ , ಸತ್ಯಪ್ರಿಯ ಕಲ್ಲೂರಾಯ (ಪ್ರಧಾನ ಅರ್ಚಕರು).

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya
error: Content is protected !!