September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

ಬೆಳ್ತಂಗಡಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ನೀಡಲು ಮೇ 10 ರವರೆಗೆ ಅಭಿಯಾನ ನಡೆಸಲಾಗಿದ್ದು, ಸದರಿ ದಿನಾಂಕದವರೆಗೆ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗದ ಕಾರಣ ಇ-ಖಾತಾ ನೀಡಲು ಬಾಕಿಯಿರುವುದರಿಂದ ಅಭಿಯಾನದ ಅವಧಿಯನ್ನು ಆಗಷ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಈಗಾಗಲೇ ಸರ್ಕಾರ ಮತ್ತು ನಿರ್ದೇಶಕ

ನಾಲೆಯದಿಂದ ನೀಡಿರುವ ಮಾರ್ಗಸೂಚಿಗಳನ್ನು ವಿಸ್ತರಿಸಿರುವಂತೆ ಅನುಸರಿಸಿ ಇ-ಖಾತಾ ನೀಡಲು ಬಾಕಿಯಿರುವ ಸ್ವತ್ತುಗಳಿಗೆ ತ್ವರಿತವಾಗಿ ಇ-ಖಾತಾ ನೀಡಲು ಕ್ರಮವಹಿಸಲು ನಿರ್ದೇಶಿಸಿದೆ.

Related posts

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!