ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya
error: Content is protected !!