23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya
error: Content is protected !!