September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
error: Content is protected !!