24.9 C
ಪುತ್ತೂರು, ಬೆಳ್ತಂಗಡಿ
May 15, 2025
ನಿಧನ

ಸುಧೇಕರ್ ಶಕ್ತಿನಗರದ ನಿವಾಸಿ ಉದ್ಯಮಿ ರತ್ನರಾಜ ಅಜ್ರಿ ನಿಧನ

ಬೆಳ್ತಂಗಡಿ :ಸುದೆಕರ್ ಶಕ್ತಿನಗರ ಗುರುವಾಯನಕೆರೆ ನಿವಾಸಿಯಾಗಿದ್ದು. ಪ್ರಸ್ತುತ ಹುಬ್ಬಳ್ಳಿಯಲ್ಲಿ ಉದ್ಯಮಿಯಾಗಿದ್ದ
ರತ್ನರಾಜ ಅಜ್ರಿ (82ವ)
ಹೃದಯಘಾತದಿಂದ ಮೇ 13ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.

ಇವರು ಪತ್ನಿ ಪ್ರೇಮಲತಾ ಅಜ್ರಿ.
ಓರ್ವ ಪುತ್ರಿ ಸೌಮ್ಯ ಲತಾ ಅಜ್ರಿ
ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya
error: Content is protected !!