July 23, 2026
ನಿಧನ

ಸುಧೇಕರ್ ಶಕ್ತಿನಗರದ ನಿವಾಸಿ ಉದ್ಯಮಿ ರತ್ನರಾಜ ಅಜ್ರಿ ನಿಧನ

ಬೆಳ್ತಂಗಡಿ :ಸುದೆಕರ್ ಶಕ್ತಿನಗರ ಗುರುವಾಯನಕೆರೆ ನಿವಾಸಿಯಾಗಿದ್ದು. ಪ್ರಸ್ತುತ ಹುಬ್ಬಳ್ಳಿಯಲ್ಲಿ ಉದ್ಯಮಿಯಾಗಿದ್ದ
ರತ್ನರಾಜ ಅಜ್ರಿ (82ವ)
ಹೃದಯಘಾತದಿಂದ ಮೇ 13ರಂದು ಹುಬ್ಬಳ್ಳಿಯಲ್ಲಿ ನಿಧನರಾದರು.

ಇವರು ಪತ್ನಿ ಪ್ರೇಮಲತಾ ಅಜ್ರಿ.
ಓರ್ವ ಪುತ್ರಿ ಸೌಮ್ಯ ಲತಾ ಅಜ್ರಿ
ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!