July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯ, ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್ , ಮೂಡುಕೋಡಿ ಗ್ರಾಮ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ, ವೇಣೂರು ಬಿಲ್ಲವ ಸಂಘದ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಕೋಶಾಧಿಕಾರಿಗಳಾದ ಯೋಗೀಶ್ ಬಿಕ್ರೋಟ್ಟು, ಪ್ರಮುಖರಾದ ನ್ಯಾಯವಾದಿ ಸತೀಶ್ ಪಿ ಏನ್, ವಸಂತ್ ಕೋಟ್ಯಾನ್ ವಿಕೆ ಇಲೆಕ್ಟ್ರಾನಿಕ್ಸ್ , ಅಂಡಿಂಜೆ ಗ್ರಾ. ಪಂ.ಸದಸ್ಯರಾದ ಸುರೇಶ್ ಪುಂಡಿಕಾಯರ್, ನವೀನ್ ಪೂಜಾರಿ, ಸುಧಾಕರ್ ಪೂಜಾರಿ ,ನಿತ್ಯಾನಂದ ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya
error: Content is protected !!