July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!