25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

ಧರ್ಮಸ್ಥಳ: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಭೇಟಿ ನೀಡಿದರು.

ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya
error: Content is protected !!