25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

ಉಜಿರೆ: ಎಸ್‌.ಡಿ.ಎಂ ವತಿಯಿಂದ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮೇ. 16 ರಂದು ನಡೆಯಿತು.

ಕಾನೂನು ಮತ್ತು ನ್ಯಾಯ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಮಾರೋಷ ಭಾಷಣ ಮಾಡಿದರು.

ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್, ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಸಮ್ಮೇಳನದ ಸಂಯೋಜಕ ಡಾ.ನವೀನ್, ಉಜಿರೆ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಉತ್ತರ ಪ್ರದೇಶ ಹಾಗೂ ಆಂಧ್ರಪ್ರದೇಶದ ವಿದ್ಯಾರ್ಥಿಗಳು ಮತ್ತು ಡಾ.ಸುಲೇಖಾ ವರದ್ ರಾಜ್ ಸಮ್ಮೇಳನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಜಿಂದಾಲ್ ಚೀಫ್ ಮೆಡಿಕಲ್ ಆಫಿಸರ್ ಡಾ.ಭಬಿನಾ,ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಪ್ರಸ್ತಾಪಿಸಿ, ಸ್ವಾಗತಿಸಿದರು. ಡಾ.ಸಂದೇಶ್ ಹುತಾತ್ಮರಾದ ಭಾರತೀಯ ಸೇನೆಯ ವೀರ ಸೈನಿಕರಿಗೆ ನಮನ ಸಲ್ಲಿಸಿದರು. ಉಪ ಪ್ರಾಂಶುಪಾಲರಾದ ಡಾ.ಸುಜಾತ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!