24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯ, ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್ , ಮೂಡುಕೋಡಿ ಗ್ರಾಮ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ, ವೇಣೂರು ಬಿಲ್ಲವ ಸಂಘದ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಕೋಶಾಧಿಕಾರಿಗಳಾದ ಯೋಗೀಶ್ ಬಿಕ್ರೋಟ್ಟು, ಪ್ರಮುಖರಾದ ನ್ಯಾಯವಾದಿ ಸತೀಶ್ ಪಿ ಏನ್, ವಸಂತ್ ಕೋಟ್ಯಾನ್ ವಿಕೆ ಇಲೆಕ್ಟ್ರಾನಿಕ್ಸ್ , ಅಂಡಿಂಜೆ ಗ್ರಾ. ಪಂ.ಸದಸ್ಯರಾದ ಸುರೇಶ್ ಪುಂಡಿಕಾಯರ್, ನವೀನ್ ಪೂಜಾರಿ, ಸುಧಾಕರ್ ಪೂಜಾರಿ ,ನಿತ್ಯಾನಂದ ಉಪಸ್ಥಿತರಿದ್ದರು.

Related posts

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!