25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
error: Content is protected !!