23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya
error: Content is protected !!