September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
error: Content is protected !!