22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
error: Content is protected !!