23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!